ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಬೀದರ್‌ ಜಿಲ್ಲೆಯಲ್ಲಿ ಶೇ 19ರಷ್ಟು ಬಾಲ್ಯವಿವಾಹ: ಶಶಿಧರ ಕೋಸಂಬೆ ಆತಂಕ

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಆತಂಕ
Published : 8 ಆಗಸ್ಟ್ 2024, 15:39 IST
Last Updated : 8 ಆಗಸ್ಟ್ 2024, 15:39 IST
ಫಾಲೋ ಮಾಡಿ
Comments
ಮುಂದಿನ ತಿಂಗಳಿಂದ ಎಲ್ಲ ತಾಲ್ಲೂಕುಗಳಿಗೆ ಭೇಟಿ ನೀಡಿ ಮಕ್ಕಳ ಹಕ್ಕುಗಳ ರಕ್ಷಣಾ ವ್ಯವಸ್ಥೆ ವಿವಿಧ ಸಮಿತಿಗಳ ರಚನೆ ಕುರಿತು ಪರಿಶೀಲನೆ ನಡೆಸಲಾಗುವುದು
-ಶಶಿಧರ ಕೋಸಂಬೆ ಸದಸ್ಯ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
ತಾಲ್ಲೂಕು ಮಟ್ಟದ ಮಕ್ಕಳು ಹಕ್ಕುಗಳ ರಕ್ಷಣಾ ಸಮಿತಿ ಸದಸ್ಯರು ನಿಯಮಿತವಾಗಿ ಸಭೆ ನಡೆಸಬೇಕು. ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ವರದಿ ಸಲ್ಲಿಸಬೇಕು
-ಶಿಲ್ಪಾ ಶರ್ಮಾ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT