ಸಮಯ ಸಿಕ್ಕಾಗಲೆಲ್ಲಾ ಪರಸ್ಪರ ನಿಂದಿಸುತ್ತ ರಾಜಕೀಯ ಬದ್ಧ ವೈರಿಗಳಂದೆ ಗುರುತಿಸಿಕೊಂಡಿರುವ ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಬೀದರ್ ವಿಮಾನ ನಿಲ್ದಾಣದಲ್ಲಿ ಮುಖಾಮುಖಿಯಾಗಿ ನಗು ನಗುತ್ತ ಮಾತನಾಡಿದ ಸಂದರ್ಭ. ನವೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೀದರ್ ವಿಮಾನ ನಿಲ್ದಾಣದ ಮೂಲಕ ನವದೆಹಲಿಗೆ ಪಯಣ ಬೆಳೆಸಿದ ಸಂದರ್ಭದಲ್ಲಿ ಇಬ್ಬರು ಭೇಟಿಯಾಗಿದ್ದರು
ಕಾರಂಜಾ ಜಲಾಶಯದಿಂದ ನದಿಗೆ ನೀರು ಹರಿಸಿದ ಸಂದರ್ಭ
ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯವರು ಬೀದರ್ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಂದುವರಿಸಿದ್ದಾರೆ
ಬೀದರ್ನ ಹಾರೂರಗೇರಿ ಸಮೀಪದ ಮುಖ್ಯರಸ್ತೆಯಲ್ಲಿ ನೀರು ಹರಿದದ್ದು
ಷಾ ರಶೀದ್ ಅಹಮ್ಮದ್ ಖಾದ್ರಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಿದರು