‘ಕೇಂದ್ರದಲ್ಲಿ ಅಧಿಕಾರಿದಲ್ಲಿರುವ ಬಿಜೆಪಿ ಮುಖಂಡರ ಅಸಮರ್ಥ ಕಾರ್ಯದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೋಟ್ಯಂತರ ಯುವಜನರು ಉದ್ಯೋಗ ಕಳೆದುಕೊಂಡಿದ್ದಾರೆ. 45 ವರ್ಷಗಳ ಇತಿಹಾಸದಲ್ಲಿ ಅತಿ ಹೆಚ್ಚು ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ದೇಶದ ಜಿಡಿಪಿ ಕುಸಿತ ಕಂಡಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.