ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರು ದೇಶದಾದ್ಯಂತ ನಡೆಸಲಿರುವ ಮುಷ್ಕರದ ಪ್ರಯುಕ್ತ ಜಿಲ್ಲೆಯ 480 ಕ್ಕೂ ಅಧಿಕ ಗುತ್ತಿಗೆ, ಹೊರ ಗುತ್ತಿಗೆ ನೌಕರರು ನಗರದ ಡಾ. ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಬೊಮ್ಮಗೊಂಡೇಶ್ವರ ವೃತ್ತ, ಮಹಾವೀರ ವೃತ್ತದ ಮಾರ್ಗವಾಗಿ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಕಚೇರಿ ಎದುರು ಧರಣಿ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.