ಕುಲಸಚಿವ ಪ್ರೊ. ಪರಮೇಶ್ವರ ನಾಯಕ, ಡೀನ್ಗಳಾದ ಜಗನ್ನಾಥ ಹೆಬ್ಬಾಳೆ, ಪ್ರೊ. ದೇವಿದಾಸ ತುಮಕುಂಟೆ, ಪ್ರೊ. ರವೀಂದ್ರಕುಮಾರ ಗಬಾಡೆ, ಪ್ರೊ. ಶರಣಪ್ಪ, ಪ್ರೊ. ಮಲ್ಲಿಕಾರ್ಜುನ ಕನಕಟ್ಟೆ, ವಿಶ್ರಾಂತ ಕುಲಪತಿ ಪ್ರೊ. ಬಿ.ಜಿಮೂಲಿಮನಿ, ಶರಣ ಬಸವೇಶ್ವರ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಕಲ್ಯಾಣರಾವ ಪಾಟೀಲ, ಶಾಂತಕುಮಾರ ಪಾಟೀಲ, ಸಾವಿತ್ರಿಬಾಯಿ ಹೆಬ್ಬಾಳೆ, ನಿಜಲಿಂಗಪ್ಪ ತಗಾರೆ, ಪ್ರಕಾಶ ಕನ್ನಾಳೆ, ಶಿವಶರಣಪ್ಪ ಗಣೇಶಪುರ ಇತರರಿದ್ದರು.