ಚೌಡಯ್ಯ ಪೀಠದ ರತ್ನಾಕಾಂತ ಸ್ವಾಮೀಜಿ, ಪೌರಾಯುಕ್ತ ಸುರೇಶ ಬಬಲಾದ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೋಡ್, ಟೋಕರಿ ಕೋಲಿ ಸಮಾಜ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಈಶ್ವರ ಬೊಕ್ಕೆ, ನಾಗಪ್ಪ ಚಾಮಾಲೆ, ಗೋವಿಂದ ಚಾಮಾಲೆ, ನಗರಸಭೆ ಸದಸ್ಯ ಮಲ್ಲಿಕಾರ್ಜುನ ಬೊಕ್ಕೆ, ರಾಮಣ್ಣ ಮಂಠಾಳೆ, ಶಂಕರರಾವ್ ಜಮಾದಾರ, ಶಿವರಾಜ ಜಮಾದಾರ, ಚನ್ನವೀರ ಜಮಾದಾರ, ಕೆ.ಜಿ.ಶರಣಪ್ಪ, ಬಾಬು ಕ್ಯಾಶೆ, ನೀಲಕಂಠ ಏಕಂಬೆ ಇದ್ದರು.