ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಪುರಾತತ್ವ ಸಂರಕ್ಷಣೆ ಎಂಜಿನಿಯರ್ ಪ್ರೇಮಲತಾ ಬಿ.ಎಂ, ದೇವಸ್ಥಾನದ ಆಡಳಿತ ಮಂಡಳಿಯ ಚಂದ್ರಕಾಂತ ಶೆಟಕಾರ್, ರಾಜಶೇಖರ ಜವಳೆ, ಸೂರ್ಯಕಾಂತ ಶೆಟಕಾರ್, ರಾಜು ಮೇಟಕಾರಿ, ಸಂಗಮೇಶ ಖೂಬಾ, ರಾಜಶೇಖರ ಖಡಕೆ, ಸೋಮಶೇಖರ ಸಿರಸಂದ, ಶಿವಪುತ್ರಪ್ಪ ಮೆಟಗೆ, ನಾಗರಾಜ ಕರ್ಪೂರ, ಕೃಷ್ಣ ಎಲ್, ಅಮರ ಹಿರೇಮಠ ಇದ್ದರು.