‘ಗೋಶಾಲೆ ನಡೆಸುವುದು ಅತ್ಯಂತ ಕಷ್ಟ್ಟಕರ ಮತ್ತು ಕಠಿಣ ಕೆಲಸ. ಇಂಥದರಲ್ಲೂ ಶ್ರೀ ಜ್ಯೋತಿರ್ಮಯಾನಂದ ಮಹಾರಾಜ ಅವರು ಗೋಸೇವೆ ಮಾಡುತ್ತಿರುವುದು ಮಾದರಿ. ಗೋವು ಪಾಲನೆ ಜತೆಯಲ್ಲಿ ಹಾಲು, ತುಪ್ಪ, ಗೋಮೂತ್ರ ಸೇರಿದಂತೆ ಇತರ ಗೋ ಉತ್ಪನ್ನ ಸಿದ್ಧಪಡಿಸಲಾಗುತ್ತಿದೆ. ಗೋಶಾಲೆಗೆ ಬೇಕಾಗುವ ಸಹಾಯ, ಸಹಕಾರ ನೀಡಲಾಗುವುದು’ ಎಂದು ತಿಳಿಸಿದರು.