ಇಂಥವರಿಗೆ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನ ಒಳಗೆ ಬಿಡಬಾರದು’ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಅವರು ಆಗ್ರಹಿಸಿದರು. ‘ಮುಸ್ಲಿಮರ ಮತ ಬೇಕಾಗಿಲ್ಲ ಎಂದು ಹೇಳಿಕೆ ನೀಡುತ್ತಿರುವ ಅನಂತಕುಮಾರ ಅವರಿಗೆ ಮಾನ, ಮರ್ಯಾದೆ ಇದೆಯೇ’ ಎಂದು ನಗರದಲ್ಲಿ ಗುರುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಪ್ರಶ್ನಿಸಿದರು.