ಕಾರ್ಯಕ್ರಮ ಆಯೋಜನ ಸಮಿತಿಯ ಅಧ್ಯಕ್ಷ ಕರ್ನಲ್ ಶರಣಪ್ಪ ಸಿಕೇನಪುರೆ, ಉಪಾಧ್ಯಕ್ಷ ನಿತಿನ್ ಕರ್ಪೂರ್, ಕಾರ್ಯದರ್ಶಿ ಡಾ. ಕಪಿಲ್ ಪಾಟೀಲ, ಖಜಾಂಚಿ ಡಾ. ರಿತೇಶ ಸುಲೆಗಾಂವ, ಸದಸ್ಯರಾದ ಸತೀಶ ಸ್ವಾಮಿ, ರಿಷಿಕೇಶ ಪಾಟೀಲ, ಡಾ. ರಘು ಕೃಷ್ಣಮೂರ್ತಿ, ಡಾ. ಶರಣ ಬುಳ್ಳಾ, ಚೇತನ್ ಮೇಗೂರ, ಶಿವಕುಮಾರ ಪಾಖಲ್, ನಿತೇಶ ಬಿರಾದಾರ, ಜಯೇಶ ಪಾಟೀಲ, ರಾಜಕುಮಾರ ಅಳ್ಳೆ ಹಾಗೂ ಇತರರು ಕಾರ್ಯಕ್ರಮ ಯಶಸ್ವಿಗೊಳಿಸಲು ಶ್ರಮಿಸುತ್ತಿದ್ದಾರೆ ಎಂದು ಹೇಳಿದ್ದಾರೆ.