<p><strong>ಬಸವಕಲ್ಯಾಣ: </strong>ತಾಲ್ಲೂಕಿನ ಮಾಶಾಳ ತಾಂಡಾದಲ್ಲಿ ರಾಮುಲು ಪವಾರ(65) ಬುಧವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮದ್ಯದ ಅಮಲಿನಲ್ಲಿ ಕ್ರಿಮಿನಾಶಕ ಸೇವಿಸಿದ್ದಾರೆ ಎನ್ನಲಾಗಿದೆ. ಕ್ರಿಮಿನಾಶಕ ಸೇವಿಸಿದ ನಂತರ ಅಸ್ವಸ್ಥನಾದ ಅವರನ್ನು ಚಿಕಿತ್ಸೆಗೆ ರಾಜೇಶ್ವರದ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮುಡಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ: </strong>ತಾಲ್ಲೂಕಿನ ಮಾಶಾಳ ತಾಂಡಾದಲ್ಲಿ ರಾಮುಲು ಪವಾರ(65) ಬುಧವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮದ್ಯದ ಅಮಲಿನಲ್ಲಿ ಕ್ರಿಮಿನಾಶಕ ಸೇವಿಸಿದ್ದಾರೆ ಎನ್ನಲಾಗಿದೆ. ಕ್ರಿಮಿನಾಶಕ ಸೇವಿಸಿದ ನಂತರ ಅಸ್ವಸ್ಥನಾದ ಅವರನ್ನು ಚಿಕಿತ್ಸೆಗೆ ರಾಜೇಶ್ವರದ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮುಡಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>