‘ಬುಧವಾರ ಹೊಲದಲ್ಲಿ ಪತ್ನಿ, ಮಗನೊಂದಿಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರಾಜಕುಮಾರ ಅವರು
ಸಂಜೆ ಆಗುತ್ತಲೇ ನನ್ನನ್ನು ಮತ್ತು ಮಗನನ್ನು ಮನೆಗೆ ಕಳುಹಿಸಿ ನಂತರ ಬರುವುದಾಗಿ ಹೇಳಿದ್ದಾನೆ. ಅನುಮಾನಾಸ್ಪದವಾಗಿ ನಡು ರಸ್ತೆಯಲ್ಲಿ ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಲಾಗಿದೆ’ ಎಂದುಕೊಲೆಯಾದ ವ್ಯಕ್ತಿಯ ಪತ್ನಿ ರೂಪಾವತಿ ದೂರು ನೀಡಿದ್ದಾರೆ.