ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ನಿರ್ದೇಶಕರಾದ ರಾಜಶೇಖರ ನಾಗಮೂರ್ತಿ, ಜಗನ್ನಾಥ ಕರಂಜೆ, ಶಿವಬಸಪ್ಪ ಚನ್ನಮಲ್ಲೆ, ಶ್ರೀಕಾಂತ ಸ್ವಾಮಿ ಸೋಲಪುರ, ಸಂಜಯ್ ಕ್ಯಾಸಾ, ಕ್ರಾಂತಿಕುಮಾರ, ಶಿವಾನಂದ ಮಂಠಾಳಕರ್, ಸುಭಾಷ ಶೆಡೋಳೆ, ಬಸವರಾಜ ಸ್ವಾಮಿ, ಸೂರ್ಯಕಾಂತ ಮಠಪತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮೃತ ಹೊಸಮನಿ, ಜಿಲ್ಲಾ ಸಂಯೋಜಕ ವೀರಶೆಟ್ಟಿ ಕಾಮಣ್ಣ ಇದ್ದರು.