<p>ಬಸವಕಲ್ಯಾಣ: ತಾಲ್ಲೂಕಿನ ಘೋಟಾಳ ಗ್ರಾಮದ ಬಳಿ ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ.</p>.<p>ಘೋಟಾಳ ಗ್ರಾಮದ ಜ್ಞಾನೇಶ್ವರ ಜಯಪಾಲ ಪಾಟೀಲ (27), ಧೀರಜ್ ಮುರಳೀಧರ ಶಿಂಧೆ (14), ಲಕ್ಷ್ಮಣ ದಗಡು ಭೋಸ್ಲೆ (17)<br />ಮೃತಪಟ್ಟವರು.</p>.<p>ಒಂದು ಬೈಕ್ನಲ್ಲಿ ಇಬ್ಬರು ಹಾಗೂ ಇನ್ನೊಂದರಲ್ಲಿ ಒಬ್ಬರು ಬರುತ್ತಿದ್ದಾಗ ಡಿಕ್ಕಿ ಸಂಭವಿಸಿದೆ. ಈ ಬಗ್ಗೆ ಇಲ್ಲಿನ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಬಸವಕಲ್ಯಾಣ: ತಾಲ್ಲೂಕಿನ ಘೋಟಾಳ ಗ್ರಾಮದ ಬಳಿ ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ.</p>.<p>ಘೋಟಾಳ ಗ್ರಾಮದ ಜ್ಞಾನೇಶ್ವರ ಜಯಪಾಲ ಪಾಟೀಲ (27), ಧೀರಜ್ ಮುರಳೀಧರ ಶಿಂಧೆ (14), ಲಕ್ಷ್ಮಣ ದಗಡು ಭೋಸ್ಲೆ (17)<br />ಮೃತಪಟ್ಟವರು.</p>.<p>ಒಂದು ಬೈಕ್ನಲ್ಲಿ ಇಬ್ಬರು ಹಾಗೂ ಇನ್ನೊಂದರಲ್ಲಿ ಒಬ್ಬರು ಬರುತ್ತಿದ್ದಾಗ ಡಿಕ್ಕಿ ಸಂಭವಿಸಿದೆ. ಈ ಬಗ್ಗೆ ಇಲ್ಲಿನ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>