ಹಿರಿಯ ವೈದ್ಯ ಕಲ್ಲಪ್ಪ ಉಪ್ಪೆ, ಸಂಪನ್ಮೂಲ ಶಿಕ್ಷಕ ನಾಗನಾಥ ಚಿಟ್ಮೆ, ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಶಿವಕುಮಾರ ಘಾಟೆ, ಕಾಯಕಯೋಗಿ ಟ್ರಸ್ಟ್ ಕಾರ್ಯದರ್ಶಿ ಅನೀಲ ಜಿರೋಬೆ, ಮುಖ್ಯ ಶಿಕ್ಷಕ ಚಂದ್ರಕಾಂತ ನಿರ್ಮಳೆ, ಮಲ್ಲಿಕಾರ್ಜುನ ಟಂಕಸಾಲೆ, ಶಿವಾ ಗಿರಣೆ ಪುಟಾಣಿಗಳ ಸಾಧನೆಯನ್ನು ಕೊಂಡಾಡಿ ಹರಸಿದ್ದಾರೆ.