ಬೀದರ್: ನಟ ಪುನೀತ್ ರಾಜಕುಮಾರ್ ನಿಧನದಿಂದ ರಾಜ್ಯ ಶೋಕ ಸಾಗರದಲ್ಲಿ ಮುಳುಗಿದ್ದಾಗ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಜಿಲ್ಲೆಯ ಚೊಂಡಿಮುಖೇಡ್ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿ, ಸರ್ಕಾರ ಹಾಗೂ ರಾಜ್ಯದ ಜನ ತಲೆ ತಗ್ಗಿಸುವಂತೆ ಮಾಡಿದ್ದಾರೆ. ಪವರ್ ಸ್ಟಾರ್ಗೆ ಅವಮಾನಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಆರೋಪಿಸಿದ್ದಾರೆ.