ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಗೊಂಡ ಕಾಲೊನಿಯಲ್ಲಿ ಆದಿವಾಸಿ ದಿನಾಚರಣೆ

Last Updated 10 ಆಗಸ್ಟ್ 2022, 10:49 IST
ಅಕ್ಷರ ಗಾತ್ರ

ಬೀದರ್: ಇಲ್ಲಿಯ ರಾಜಗೊಂಡ ಕಾಲೊನಿಯಲ್ಲಿ ವಿಶ್ವ ಆದಿವಾಸಿ ದಿನ ಆಚರಿಸಲಾಯಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅಖಿಲ ಭಾರತೀಯ ಆದಿವಾಸಿ ಗೊಂಡ ಸಂಘದ ಪ್ರಧಾನ ಕಾರ್ಯದರ್ಶಿ ಮಾಳಪ್ಪ ಅಡಸಾರೆ ಅವರು, ಆದಿವಾಸಿಗಳೇ ದೇಶದ ಮಾಲೀಕರು ಎಂದು ಹೇಳಿದರು.
ಆಣದೂರಿನ ಭಂತೆ ಧಮ್ಮಾನಂದ ಥೆರೊ, ಭಂತೆ ಜ್ಞಾನಸಾಗರ, ವಿಶಾಲ ಮಹಾರಾಜ, ರತನ್ ಮಹಾರಾಜ ಸಾನಿಧ್ಯ ವಹಿಸಿದ್ದರು.
ಶಾಮು ಪುಶ್ನಾಕೆ, ವಿಜಯಕುಮಾರ ಡುಮ್ಮೆ, ವಿವೇಕ ವಿಶಾಲ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT