ಸಮಗ್ರ ಕಳೆ ನಿರ್ವಹಣೆ ಪದ್ಧತಿಯಡಿ ಇನ್ನೂ ಹಲವಾರು ಬೇಸಾಯ ಕ್ರಮಗಳಿದ್ದು ಅವುಗಳ ಕುರಿತಾದ ಹೆಚ್ಚಿನ ಮಾಹಿತಿಗೆ ಹತ್ತಿರದ ರೈತಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಕೃಷಿ ವಿಜ್ಞಾನ ಕೇಂದ್ರ, ಕೃಷಿ ಸಂಶೋಧನ ಕೇಂದ್ರ, ತೋಟಗಾರಿಕೆ ಮಹಾವಿದ್ಯಾಲಯ ಸಂಪರ್ಕಿಸಬಹುದಾಗಿದೆ ಎಂದು ತಾರಾಮಣಿ ತಿಳಿಸಿದ್ದಾರೆ.