ಲೇಖಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಕಸ್ತೂರಿ ಪಟಪಳ್ಳಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಸುನಿತಾ ಕೂಡ್ಲಿಕರ್, ಸಾಹಿತಿಗಳಾದ ಸಾಧನಾ ರಂಜೋಳಕರ್, ಜಗದೇವಿ ಟಿ, ಸಬಿಹಾ ಖಾನ್ ಇದ್ದರು. ಗಾಯಕಿ ರೇಖಾ ಅಪ್ಪಾರಾವ್ ಸೌದಿ, ಶಾಂತಾದೇವಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಲಾಯಿತು.