<p>ಔರಾದ್: ‘ಏಡ್ಸ್ ರೋಗದ ಕುರಿತು ಜಾಗೃತಿ ಅಗತ್ಯ’ ಎಂದು ಡಾ. ಕಿರಣ ತಿಳಿಸಿದರು.</p>.<p>ಇಲ್ಲಿಯ ಅಮರೇಶ್ವರ ಕಾಲೇಜಿನಲ್ಲಿ ನಡೆದ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ,‘ಏಡ್ಸ್ ಮಾರಣಾಂತಿಕ ರೋಗ. ಯುವ ಜನಾಂಗ ಈ ಕುರಿತು ತಿಳವಳಿಕೆ ಅಗತ್ಯ’ ಎಂದು ಸಲಹೆ ನೀಡಿದರು.</p>.<p>ಪ್ರಾಂಶುಪಾಲ ಶರಣಪ್ಪ ಬಿರಾದಾರ ಮಾತನಾಡಿ,‘ದಶಕದ ಹಿಂದೆ ಏಡ್ಸ್ ರೋಗ ಸಾಕಷ್ಟು ಅಪಾಯ ತಂದೊಡ್ಡಿತ್ತು. ಸೂಕ್ತ ತಿಳವಳಿಕೆಯಿಂದ ನಿಯಂತ್ರಣಕ್ಕೆ ಬಂದಿದೆ’ ಎಂದರು.</p>.<p>ಮಹಾಂತೇಶ ಪಾಟೀಲ, ಉಷ್ಪಾಂಜಲಿ ಪಾಟೀಲ ಉಪಸ್ಥಿತರಿದ್ದರು. ಉಪನ್ಯಾಸಕ ರೇವಣಯ್ಯ ಮಠ, ಲೋಕೇಶ ಮಾಳೆಗಾಂವ್ ಮತ್ತಿತರರು ಪಾಲ್ಗೊಂಡರು. ನಂತರ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಔರಾದ್: ‘ಏಡ್ಸ್ ರೋಗದ ಕುರಿತು ಜಾಗೃತಿ ಅಗತ್ಯ’ ಎಂದು ಡಾ. ಕಿರಣ ತಿಳಿಸಿದರು.</p>.<p>ಇಲ್ಲಿಯ ಅಮರೇಶ್ವರ ಕಾಲೇಜಿನಲ್ಲಿ ನಡೆದ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ,‘ಏಡ್ಸ್ ಮಾರಣಾಂತಿಕ ರೋಗ. ಯುವ ಜನಾಂಗ ಈ ಕುರಿತು ತಿಳವಳಿಕೆ ಅಗತ್ಯ’ ಎಂದು ಸಲಹೆ ನೀಡಿದರು.</p>.<p>ಪ್ರಾಂಶುಪಾಲ ಶರಣಪ್ಪ ಬಿರಾದಾರ ಮಾತನಾಡಿ,‘ದಶಕದ ಹಿಂದೆ ಏಡ್ಸ್ ರೋಗ ಸಾಕಷ್ಟು ಅಪಾಯ ತಂದೊಡ್ಡಿತ್ತು. ಸೂಕ್ತ ತಿಳವಳಿಕೆಯಿಂದ ನಿಯಂತ್ರಣಕ್ಕೆ ಬಂದಿದೆ’ ಎಂದರು.</p>.<p>ಮಹಾಂತೇಶ ಪಾಟೀಲ, ಉಷ್ಪಾಂಜಲಿ ಪಾಟೀಲ ಉಪಸ್ಥಿತರಿದ್ದರು. ಉಪನ್ಯಾಸಕ ರೇವಣಯ್ಯ ಮಠ, ಲೋಕೇಶ ಮಾಳೆಗಾಂವ್ ಮತ್ತಿತರರು ಪಾಲ್ಗೊಂಡರು. ನಂತರ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>