ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಬೀದರ್ ಉಪ ವಿಭಾಗಾಧಿಕಾರಿ ಅಕ್ಷಯ ಶ್ರೀಧರ್, ಬೀದರ್ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶರಣಬಸಪ್ಪ ಕೋಟೆಪ್ಪಗೋಳ, ಬೀದರ್ ನಗರಸಭೆ ಆಯುಕ್ತ ಬಿ.ಬಸಪ್ಪ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಸಿ.ಪಟ್ಟಾಭಿ, ಕೆಎಸ್ಐಐಡಿಸಿ ಶಾಮಂತ ಎನ್, ಕೆಎಸ್ಪಿಸಿಬಿ ಪರಿಸರ ಅಧಿಕಾರಿ ಎಂ.ಎ.ಮಣಿಯಾರ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಂದ್ರ ಇದ್ದರು.