ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪುರ ಅವರು ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಸಂಸದ ಭಗವಂತ ಖೂಬಾ, ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಹಾಂತೇಶ ಬೀಳಗಿ, ಪ್ರಮುಖರಾದ ಅನಿಲ ಬೆಲ್ದಾರ್, ರಾಜು ಕಡ್ಯಾಳ್, ಎಂ.ಪಿ.ಮುದಾಳೆ, ಕಲ್ಯಾಣರಾವ್ ಭೋಸ್ಲೆ, ಬಾಬು ಪಾಸ್ವಾನ್, ಸುಬ್ಬಣ್ಣ ಕರಕನಳ್ಳಿ ಪಾಲ್ಗೊಂಡಿದ್ದರು.