ಅಂಬೇಡ್ಕರ್ ಭವನದಿಂದ ಆರಂಭಗೊಂಡ ರ್್ಯಾಲಿಯು ಅಂಬೇಡ್ಕರ್ ವೃತ್ತ, ಜನರಲ್ ಕಾರ್ಯಪ್ಪ ವೃತ್ತ, ಕನ್ನಡಾಂಬೆ ವೃತ್ತ, ಮಡಿವಾಳ ವೃತ್ತ, ಕೇಂದ್ರ ಬಸ್ ನಿಲ್ದಾಣ, ಬರೀದಶಾಹಿ ಉದ್ಯಾನ, ಶಿವನಗರ, ಹಳೆಯ ಆರ್ಟಿಒ ಕಚೇರಿ, ಕೆ.ಇ.ಬಿ ರಸ್ತೆ, ಹರಳಯ್ಯ ವೃತ್ತ, ಜಿಲ್ಲಾಧಿಕಾರಿ ಕಚೇರಿ, ಶಿವಾಜಿ ವೃತ್ತ, ತಹಶೀಲ್ದಾರ್ ಕಚೇರಿ, ಭಗತಸಿಂಗ್ ವೃತ್ತ, ಬಸವೇಶ್ವರ ವೃತ್ತ, ನಯಾ ಕಮಾನ್, ಪಾಂಡುರಂಗ ಮಂದಿರ, ಗವಾನ್ ಚೌಕ್, ಶಹಾಗಂಜ್ ಕಮಾನ್, ಕ್ರಾಂತಿ ಗಣೇಶ, ಬಿ. ಶಾಮಸುಂದರ ವೃತ್ತದ ಮೂಲಕ ಹಾಯ್ದು ಅಂಬೇಡ್ಕರ್ ವೃತ್ತ ತಲುಪಿ ಸಮಾರೋಪಗೊಂಡಿತು.