<p><strong>ಬೀದರ್:</strong> ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ ಆಚರಿಸಲಾಯಿತು.</p>.<p>ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.</p>.<p>ಮುಖಂಡ ಗೌತಮ್ ಮಾತನಾಡಿ, ಅಂಬೇಡ್ಕರ್ ಅವರು ಬರೆದ ಸಂವಿಧಾನದ ಅಡಿ ನಮ್ಮ ದೇಶ ನಡೆಯುತ್ತಿದೆ. ಇಡೀ ಜಗತ್ತಿನಲ್ಲೇ ಅತ್ಯುತ್ತಮವಾದ ಸಂವಿಧಾನ ಕೊಟ್ಟಿದ್ದಾರೆ ಎಂದರು.</p>.<p>ಪ್ರಮುಖರಾದ ಶಕುಂತಲಾ ಬೆಲ್ದಾಳೆ, ಜಿಲ್ಲಾ ಪರಿಶಿಷ್ಟ ಪಂಗಡ ಘಟಕದ ಜಿಲ್ಲಾಧ್ಯಕ್ಷ ರವಿ ನಿಜಾಂಪೂರೆ, ಈಶ್ವರ ಸಿಂಗ್ ಠಾಕೂರ್, ರಾಜಶೇಖರ ನಾಗಮೂರ್ತಿ, ಕಿರಣ ಪಾಟೀಲ್, ಬಾಬುರಾವ್ ಕಾರಬಾರಿ, ರಾಜಕುಮಾರ ನೇಮತಾಬಾದ್, ಶಶಿಧರ ಹೊಸಳ್ಳಿ, ದೀಪಕ್ ಗಾದಗಿ , ಜೈಭೀಮ ಬಂಧು, ಯೋಗೇಶ್ವರಿ ಸೋಮು ಕಾಂಬಳೆ, ಸಂತೋಷ ರೆಡ್ಡಿ, ಸತೀಶ ರಾಠೋಡ್, ರೋಶನ್ ವರ್ಮಾ, ನವೀನ್ ಚಿಟ್ಟಾ, ರಾಜು ಪೋಳು, ಸತೀಶ ದೊಡ್ಡಿ, ನರೇಶ ಗೌಳಿ, ಗಣೇಶ ಭೋಸ್ಲೆ, ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿವಾಸ ಚೌಧರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ ಆಚರಿಸಲಾಯಿತು.</p>.<p>ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.</p>.<p>ಮುಖಂಡ ಗೌತಮ್ ಮಾತನಾಡಿ, ಅಂಬೇಡ್ಕರ್ ಅವರು ಬರೆದ ಸಂವಿಧಾನದ ಅಡಿ ನಮ್ಮ ದೇಶ ನಡೆಯುತ್ತಿದೆ. ಇಡೀ ಜಗತ್ತಿನಲ್ಲೇ ಅತ್ಯುತ್ತಮವಾದ ಸಂವಿಧಾನ ಕೊಟ್ಟಿದ್ದಾರೆ ಎಂದರು.</p>.<p>ಪ್ರಮುಖರಾದ ಶಕುಂತಲಾ ಬೆಲ್ದಾಳೆ, ಜಿಲ್ಲಾ ಪರಿಶಿಷ್ಟ ಪಂಗಡ ಘಟಕದ ಜಿಲ್ಲಾಧ್ಯಕ್ಷ ರವಿ ನಿಜಾಂಪೂರೆ, ಈಶ್ವರ ಸಿಂಗ್ ಠಾಕೂರ್, ರಾಜಶೇಖರ ನಾಗಮೂರ್ತಿ, ಕಿರಣ ಪಾಟೀಲ್, ಬಾಬುರಾವ್ ಕಾರಬಾರಿ, ರಾಜಕುಮಾರ ನೇಮತಾಬಾದ್, ಶಶಿಧರ ಹೊಸಳ್ಳಿ, ದೀಪಕ್ ಗಾದಗಿ , ಜೈಭೀಮ ಬಂಧು, ಯೋಗೇಶ್ವರಿ ಸೋಮು ಕಾಂಬಳೆ, ಸಂತೋಷ ರೆಡ್ಡಿ, ಸತೀಶ ರಾಠೋಡ್, ರೋಶನ್ ವರ್ಮಾ, ನವೀನ್ ಚಿಟ್ಟಾ, ರಾಜು ಪೋಳು, ಸತೀಶ ದೊಡ್ಡಿ, ನರೇಶ ಗೌಳಿ, ಗಣೇಶ ಭೋಸ್ಲೆ, ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿವಾಸ ಚೌಧರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>