ಬಸವಕಲ್ಯಾಣ ಶಾಸಕ ಶರಣು ಸಲಗರ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತಿಯ ಅಧ್ಯಕ್ಷೆ ಶಕುಂತಲಾ ಬಾಲಾಜಿ ಗೌಡಗಾಂವೆ, ವಿಧಾನ ಪರಿಷತ್ ಸದಸ್ಯ ವಿಜಯ ಸಿಂಗ್, ತಹಶೀಲ್ದಾರ್ ಶಿವಾನಂದ ಮೇತ್ರೆ, ತಾಲ್ಲೂಕು ಸಮಜ ಕಲ್ಯಾಣ ಅಧಿಕಾರಿ ಲಿಂಗರಾಜ ಅರಸ, ಕಾಂಗ್ರೆಸ್ ಮುಖಂಡ ಅರ್ಜುನ ಕನಕ, ಮುಖಂಡರಾದ ಮಲ್ಲಪ್ಪ ಧಬಾಲೆ, ಸುಧೀರ ಕಾಡಾದಿ, ಪಿಡಿಒ ಭೀಮಷಪ್ಪ ದಂಡಿನ್ ಇದ್ದರು.