ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಅಂಬೇಡ್ಕರ್ ವಿರೋಧಿಗಳ ಮನಸ್ಸು ಪರಿವರ್ತನೆ: ಎಚ್.ಸಿ.ಮಹಾದೇವಪ್ಪ

ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಅಭಿಪ್ರಾಯ
Published : 17 ಜೂನ್ 2025, 13:59 IST
Last Updated : 17 ಜೂನ್ 2025, 13:59 IST
ಫಾಲೋ ಮಾಡಿ
Comments
ಬಾಬಾಸಾಹೇಬ್ ಅಂಬೇಡ್ಕರ್ ಅವರು ಶೋಷಿತ ಸಮುದಾಯದ ಘನತೆ ಗೌರವದ ಬದುಕಿಗೆ ಪ್ರೇರಣಾ ಶಕ್ತಿ ಆಗಿದ್ದಾರೆ. ಅವರ ಸಂದೇಶದ ಪಾಲನೆ ಅಗತ್ಯವಾಗಿದೆ.
- ಎಚ್.ಸಿ.ಮಹಾದೇವಪ್ಪ ಸಚಿವರು
ಬಸವಕಲ್ಯಾಣ ತಾಲ್ಲೂಕಿನ ಹಿರೇನಾಗಾಂವದಲ್ಲಿ ಸಮಾಜಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಈಚೆಗೆ ಡಾ.ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದರು. ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಡಿ.ಜಿ.ಸಾಗರ ಇದ್ದರು
ಬಸವಕಲ್ಯಾಣ ತಾಲ್ಲೂಕಿನ ಹಿರೇನಾಗಾಂವದಲ್ಲಿ ಸಮಾಜಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಈಚೆಗೆ ಡಾ.ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದರು. ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಡಿ.ಜಿ.ಸಾಗರ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT