ಔರಾದ್ ತಾಲ್ಲೂಕಿನ ವಡಗಾಂವ(ಡಿ) ಗ್ರಾಮದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ, ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೃಷಿ ಜಮೀನನ್ನು ಕೃಷಿಯೇತರ ಜಮೀನಾಗಿ ಪರಿವರ್ತಿಸಲು ಸಮಸ್ಯೆಗಳಿವೆ. 79ಎ,ಬಿ ತೆಗೆದು ಮಧ್ಯವರ್ತಿಗಳ ಹಾವಳಿ ತಡೆಯುವುದರ ಜೊತೆಗೆ ವಿಳಂಬ ಆಗುವುದು ತಪ್ಪಿಸಲಾಗುವುದು’ ಎಂದರು.