ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನರಂಜಿಸಿದ ವಚನ ಗಾಯನ

Last Updated 14 ನವೆಂಬರ್ 2021, 12:46 IST
ಅಕ್ಷರ ಗಾತ್ರ

ಜನವಾಡ: ಸಿದ್ಧಾರೂಢ ಸ್ವಾಮೀಜಿ ಮೂರ್ತಿ ಪ್ರತಿಷ್ಠಾಪನೆಯ 15ನೇ ವಾರ್ಷಿಕೋತ್ಸವ ಹಾಗೂ ಸಚ್ಚಿದಾನಂದ ಸ್ವಾಮೀಜಿ ಅವರ 25ನೇ ಪುಣ್ಯಸ್ಮರಣೆ ನಿಮಿತ್ತ ಬೀದರ್ ತಾಲ್ಲೂಕಿನ ಬೆಳ್ಳೂರಿನಲ್ಲಿ ನಡೆದ ವಚನ ಗಾಯನ ಕಾರ್ಯಕ್ರಮ ಸಭಿಕರ ಮನ ರಂಜಿಸಿತು.

ಕಲಾವಿದ ಶಿವಶರಣಪ್ಪ ಕಮಠಾಣೆ ಹಾಗೂ ತಂಡದವರು ಸುಶ್ರಾವ್ಯವಾಗಿ ವಚನ ಗಾಯನ ಮಾಡಿ ಕರತಾಡನಕ್ಕೆ ಪಾತ್ರರಾದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT