ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾ ನೌಕರರ ಸಂಘದ ವಾರ್ಷಿಕೋತ್ಸವ

Last Updated 1 ಜುಲೈ 2020, 17:20 IST
ಅಕ್ಷರ ಗಾತ್ರ

ಬೀದರ್: ಇಲ್ಲಿಯ ಭಾರತೀಯ ಜೀವ ವಿಮಾ ನಿಗಮದ ಶಾಖಾ ಕಚೇರಿಯಲ್ಲಿ ಬುಧವಾರ ಅಖಿಲ ಭಾರತ ವಿಮಾ ನೌಕರರ ಸಂಘದ 67ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.

ಪ್ರಮುಖರಾದ ಬಸವರಾಜ ಮಾಳಗೆ ಅವರು ಅಖಿಲ ಭಾರತ ವಿಮಾ ನೌಕರರ ಸಂಘ ನಡೆದುಕೊಂಡ ದಾರಿಯನ್ನು ವಿವರಿಸಿದರು.

ಶಾಖಾಧಿಕಾರಿ ಜಿ. ರಮೇಶ, ರಾಮಣ್ಣ ಉಪಸ್ಥಿತರಿದ್ದರು. ಶಿವಲಿಂಗಪ್ಪ ನಿರೂಪಿಸಿದರು. ರಾಜಶೇಖರ ಪಾಟೀಲ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT