<p>ಬೀದರ್: ಇಲ್ಲಿಯ ಭಾರತೀಯ ಜೀವ ವಿಮಾ ನಿಗಮದ ಶಾಖಾ ಕಚೇರಿಯಲ್ಲಿ ಬುಧವಾರ ಅಖಿಲ ಭಾರತ ವಿಮಾ ನೌಕರರ ಸಂಘದ 67ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.</p>.<p>ಪ್ರಮುಖರಾದ ಬಸವರಾಜ ಮಾಳಗೆ ಅವರು ಅಖಿಲ ಭಾರತ ವಿಮಾ ನೌಕರರ ಸಂಘ ನಡೆದುಕೊಂಡ ದಾರಿಯನ್ನು ವಿವರಿಸಿದರು.</p>.<p>ಶಾಖಾಧಿಕಾರಿ ಜಿ. ರಮೇಶ, ರಾಮಣ್ಣ ಉಪಸ್ಥಿತರಿದ್ದರು. ಶಿವಲಿಂಗಪ್ಪ ನಿರೂಪಿಸಿದರು. ರಾಜಶೇಖರ ಪಾಟೀಲ ವಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಬೀದರ್: ಇಲ್ಲಿಯ ಭಾರತೀಯ ಜೀವ ವಿಮಾ ನಿಗಮದ ಶಾಖಾ ಕಚೇರಿಯಲ್ಲಿ ಬುಧವಾರ ಅಖಿಲ ಭಾರತ ವಿಮಾ ನೌಕರರ ಸಂಘದ 67ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.</p>.<p>ಪ್ರಮುಖರಾದ ಬಸವರಾಜ ಮಾಳಗೆ ಅವರು ಅಖಿಲ ಭಾರತ ವಿಮಾ ನೌಕರರ ಸಂಘ ನಡೆದುಕೊಂಡ ದಾರಿಯನ್ನು ವಿವರಿಸಿದರು.</p>.<p>ಶಾಖಾಧಿಕಾರಿ ಜಿ. ರಮೇಶ, ರಾಮಣ್ಣ ಉಪಸ್ಥಿತರಿದ್ದರು. ಶಿವಲಿಂಗಪ್ಪ ನಿರೂಪಿಸಿದರು. ರಾಜಶೇಖರ ಪಾಟೀಲ ವಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>