‘ವ್ಯಾಪಾರಿಗಳಿಂದ ರೈತರು ಶೋಷಣೆಗೆ ಒಳಗಾಗಬಾರದು ಹಾಗೂ ಬಹುರಾಷ್ಟ್ರೀಯ ಕಂಪನಿಗಳಿಂದಲೂ ರೈತರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ರೈತರು ತಮಗೆ ಹೆಚ್ಚು ಬೆಲೆ ದೊರೆಯುವ ಕಡೆಗೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬಹುದಾಗಿದೆ. ನೆರೆ ರಾಜ್ಯಗಳಿಗೂ ತೆರಳಿ ಉತ್ಪನ್ನಗಳನ್ನು ಮಾರಾಟ ಮಾಡಬಹುದಾಗಿದೆ’ ಎಂದು ತಿಳಿಸಿದರು.