<p><strong>ಬೀದರ್</strong>: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನ ಸಾಮಾಜಿಕ ಮಾಧ್ಯಮ ವಿಭಾಗದ ರಾಜ್ಯ ಸಂಯೋಜಕರಾಗಿ ಔರಾದ್ ತಾಲ್ಲೂಕಿನ ತುಳಜಾಪುರ ಗ್ರಾಮದ ಪ್ರಥ್ವಿರಾಜ ಮುಧೋಳಕರ ಅವರನ್ನು ನೇಮಕ ಮಾಡಲಾಗಿದೆ.</p>.<p>ಯುವ ಕಾಂಗ್ರೆಸ್ನ ಕರ್ನಾಟಕ ಉಸ್ತುವಾರಿ ನಿಗಮ ಭಂಡಾರಿ, ರಾಜ್ಯಾಧ್ಯಕ್ಷ ಮಂಜುನಾಥ ಗೌಡ, ರಾಷ್ಟ್ರೀಯ ಸಂಯೋಜಕ ಹಾಗೂ ಸಾಮಾಜಿಕ ಮಾಧ್ಯಮ ವಿಭಾಗದ ಉಸ್ತುವಾರಿ ಶ್ವೇತಾ, ಸೋನಿ ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ರಾಜ್ಯಾಧ್ಯಕ್ಷ ಸಿದ್ದು ಹಳೇಗೌಡ ಅವರ ನೇತೃತ್ವದಲ್ಲಿ ಈ ನೇಮಕಾತಿ ನಡೆದಿದೆ. ಪ್ರಥ್ವಿರಾಜ ಮುಧೋಳಕರ ಅವರಿಗೆ ರಾಜ್ಯ ಮಟ್ಟದ ಹೊಣೆಗಾರಿಕೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನ ಸಾಮಾಜಿಕ ಮಾಧ್ಯಮ ವಿಭಾಗದ ರಾಜ್ಯ ಸಂಯೋಜಕರಾಗಿ ಔರಾದ್ ತಾಲ್ಲೂಕಿನ ತುಳಜಾಪುರ ಗ್ರಾಮದ ಪ್ರಥ್ವಿರಾಜ ಮುಧೋಳಕರ ಅವರನ್ನು ನೇಮಕ ಮಾಡಲಾಗಿದೆ.</p>.<p>ಯುವ ಕಾಂಗ್ರೆಸ್ನ ಕರ್ನಾಟಕ ಉಸ್ತುವಾರಿ ನಿಗಮ ಭಂಡಾರಿ, ರಾಜ್ಯಾಧ್ಯಕ್ಷ ಮಂಜುನಾಥ ಗೌಡ, ರಾಷ್ಟ್ರೀಯ ಸಂಯೋಜಕ ಹಾಗೂ ಸಾಮಾಜಿಕ ಮಾಧ್ಯಮ ವಿಭಾಗದ ಉಸ್ತುವಾರಿ ಶ್ವೇತಾ, ಸೋನಿ ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ರಾಜ್ಯಾಧ್ಯಕ್ಷ ಸಿದ್ದು ಹಳೇಗೌಡ ಅವರ ನೇತೃತ್ವದಲ್ಲಿ ಈ ನೇಮಕಾತಿ ನಡೆದಿದೆ. ಪ್ರಥ್ವಿರಾಜ ಮುಧೋಳಕರ ಅವರಿಗೆ ರಾಜ್ಯ ಮಟ್ಟದ ಹೊಣೆಗಾರಿಕೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>