ಗಂಗಾಂಬಿಕೆ ಅಕ್ಕ ಮಾತನಾಡಿದರು. ತಂತ್ರಜ್ಞ ಮುರುಳಿ ಬೆಂಗಳೂರು, ವಿಜಯಕುಮಾರ ಜೈನ್, ನಿರ್ದೇಶಕರು, ಕರ್ನಾಟಕ ಜೈನ ಅಸೋಸಿಯೇಶನ್, ಸಿ.ಎಸ್. ಪಾಟೀಲ, ಚಂದ್ರಕಾಂತ ಮಿರ್ಚೆ, ಸಿ.ಎಸ್. ಗಣಾಚಾರಿ, ಮಲ್ಲಿಕಾರ್ಜುನ ಪಂಚಾಕ್ಷರಿ, ಬಸವರಾಜ ಶೇರಿಕಾರ, ರಾಜಕುಮಾರ ಪಾಟೀಲ ಇದ್ದರು. ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಮಾಣಿಕಪ್ಪ ಗೋರನಾಳೆ ಸ್ವಾಗತಿಸಿದರು. ರಮೇಶ ಮಠಪತಿ ನಿರೂಪಿಸಿದರು.