‘ವಿಜಯಸಿಂಗ್ ರಜಪೂತ, ಬಸವಕಲ್ಯಾಣ ತಾಲ್ಲೂಕಿನ ಜನಾಪುರದ ಓಂ ಪಾಟೀಲ, ಅಮ್ಜದ್ ನವರಂಗ್, ಬಸವಕಲ್ಯಾಣದ ಮೀನಾಜ್, ರಾಮ್ ಜಾಧವ್, ಬೀದರ್ನ ಈರಣ್ಣ ಬಾವಗೆ, ಟಿಪ್ಪು, ಮೊಹಸಿನ್, ಮಂಠಾಳದ ದಾವೂದ್, ಗೋರಟಾದ ಜೈದೀಪ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ಆನಂದ ದೇವಪ್ಪ ಗುರುವಾರ ತಡರಾತ್ರಿ ದೂರು ದಾಖಲಿಸಿದ್ದಾರೆ.