ಗುತ್ತಿಗೆ ಕಾಮಗಾರಿ ವಹಿಸಿಕೊಡಲು ಸಹಾಯಕ ಕಾರ್ಯನಿರ್ವಾಹಕ ಹಣಕ್ಕಾಗಿ ಪೀಡಿಸುತ್ತಿದ್ದರು. ಹೀಗಾಗಿ ಮಚ್ಚೇಂದ್ರ ರೆಡ್ಡಿ ಅವರು ಎಸಿಬಿಗೆ ಲಿಖಿತ ದೂರು ನೀಡಿದ್ದರು. ಎಸಿಬಿ ಎಸ್ಪಿ ಅಮರನಾಥ ರೆಡ್ಡಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಹಣಮಂತರಾಯ, ಇನ್ಸ್ಪೆಕ್ಟರ್ ಶರಣಬಸಪ್ಪ ಕೋಡಲಾ, ವೆಂಕಟೇಶ ಯಡಹಳ್ಳಿ, ಸಿಬ್ಬಂದಿ ಶ್ರೀಕಾಂತ, ಕುಶಾಲ್, ಅನಿಲ್, ಕಿಶೋರ್ ದಾಳಿಯಲ್ಲಿ ಭಾಗವಹಿಸಿದ್ದರು.