<p>ಔರಾದ್: ‘ತಾಲ್ಲೂಕಿನ ಸಂತಪೂರ ಹಾಗೂ ಚಿಂತಾಕಿ ಹೋಬಳಿ ಕೇಂದ್ರದಲ್ಲಿ ಸ್ಥಗಿತವಾಗಿರುವ ಆಧಾರ್ ಸೇವೆ ಪುನರಾರಂಭಿಸಬೇಕು’ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪೂರ ಅವರು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.</p>.<p>‘ಸಂತಪೂರ ಹೋಬಳಿ ಕೇಂದ್ರದಲ್ಲಿ ಆಧಾರ್ ಸೇವೆ ಸ್ಥಗಿತವಾಗಿ ಒಂದು ವರ್ಷ ಕಳೆದಿದೆ. ಇಲ್ಲಿಯ 40 ಗ್ರಾಮ ಹಾಗೂ 16 ತಾಂಡಾಗಳ ಜನ 40-50 ಕಿಮೀ ದೂರದ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಕ್ಕೆ ಸುಡು ಬಿಸಿಲಲ್ಲಿ ಅಲೆಯಬೇಕಿದೆ. ಕೂಡಲೇ ಎರಡು ಹೋಬಳಿ ಕೇಂದ್ರದಲ್ಲಿ ಆಧಾರ್ ಸೇವೆ ಪುನರಾರಂಭಿಸಬೇಕು’ ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-33-2058839106</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಔರಾದ್: ‘ತಾಲ್ಲೂಕಿನ ಸಂತಪೂರ ಹಾಗೂ ಚಿಂತಾಕಿ ಹೋಬಳಿ ಕೇಂದ್ರದಲ್ಲಿ ಸ್ಥಗಿತವಾಗಿರುವ ಆಧಾರ್ ಸೇವೆ ಪುನರಾರಂಭಿಸಬೇಕು’ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪೂರ ಅವರು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.</p>.<p>‘ಸಂತಪೂರ ಹೋಬಳಿ ಕೇಂದ್ರದಲ್ಲಿ ಆಧಾರ್ ಸೇವೆ ಸ್ಥಗಿತವಾಗಿ ಒಂದು ವರ್ಷ ಕಳೆದಿದೆ. ಇಲ್ಲಿಯ 40 ಗ್ರಾಮ ಹಾಗೂ 16 ತಾಂಡಾಗಳ ಜನ 40-50 ಕಿಮೀ ದೂರದ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಕ್ಕೆ ಸುಡು ಬಿಸಿಲಲ್ಲಿ ಅಲೆಯಬೇಕಿದೆ. ಕೂಡಲೇ ಎರಡು ಹೋಬಳಿ ಕೇಂದ್ರದಲ್ಲಿ ಆಧಾರ್ ಸೇವೆ ಪುನರಾರಂಭಿಸಬೇಕು’ ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-33-2058839106</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>