‘ನೀರಿನ ಸಮಸ್ಯೆ ಕುರಿತು ನಿರಂತರವಾಗಿ ಸಂಬಂಧಿತರ ಗಮನಕ್ಕೆ ತರುತ್ತಿದ್ದೇವೆ. ನಾಳೆ ಬರುತ್ತೆ, ನಾಡಿದ್ದು ಬರುತ್ತೆ ಎಂದು ಕಳೆದ ಎಂಟು ದಿನಗಳಿಂದ ಹೇಳುತ್ತಿದ್ದಾರೆ. ಆದರೆ ಇಂದು ಪೂರೈಕೆಯಾಗಿದ್ದು ಕುಡಿಯುವ ನೀರಲ್ಲ. ಬದಲಿಗೆ ಹೊಸಲು ನೀರು’ ಎಂದು ಸಾಮಾಜಿಕ ಕಾರ್ಯಕರ್ತ ಅನೀಲ ಜಿರೋಬೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.