ಔರಾದ್ ಪಟ್ಟಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಂಗಡಿಯಲ್ಲಿನ ಸಾಮಾನುಗಳು ಸುಟ್ಟು ಭಸ್ಮವಾಗಿರುವುದು
ಆಕಸ್ಮಿಕ ಅಗ್ನಿ ಅವಘಡದಲ್ಲಿ ವ್ಯಾಪಾರಿಗಳಿಗೆ ಭಾರಿ ನಷ್ಟವಾಗಿದೆ. ಪಟ್ಟಣದಲ್ಲಿ ಒಂದೇ ಅಗ್ನಿಶಾಮಕ ವಾಹನ ಇರುವುದರಿಂದ ಬೆಂಕಿ ನಂದಿಸಲು ಸಾಧ್ಯವಾಗದೆ ಹೆಚ್ಚು ಹಾನಿಯಾಗಿದೆ. ಸರ್ಕಾರ ಸಂತ್ರಸ್ತ ವ್ಯಾಪಾರಿಗಳ ನೆರವಿಗೆ ಬರಬೇಕು