‘ಗುಡಿಸಲು ಮುಕ್ತ ಕ್ಷೇತ್ರ ಮಾಡುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ ಹೊಸದಾಗಿ ಮಂಜೂರಾದ ಮನೆಗಳನ್ನು ನಿವೇಶನ ರಹಿತರಿಗೆ ಹಂಚಿಕೆ ಮಾಡಬೇಕು. ಈಗಾಗಲೇ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ನಿವೇಶನ ರಹಿತರ ಪಟ್ಟಿ ಇದೆ. ಅದನ್ನು ಸರಿಯಾಗಿ ಪರಿಶೀಲಿಸಿ ಮನೆ ಇಲ್ಲದವರಿಗೆ ಮಾತ್ರ ಮನೆ ಸಿಗುವಂತೆ ನೋಡಿಕೊಳ್ಳಬೇಕು. ಈ ವಿಷಯದಲ್ಲಿ ಲೋಪ ಆದರೆ ಸಹಿಸುವುದಿಲ್ಲ’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.