ಶನಿವಾರ, 31 ಜನವರಿ 2026
×
ADVERTISEMENT
ADVERTISEMENT

ನಾಗಮಾರಪಳ್ಳಿ: ಕುಡಿಯುವ ನೀರಿಗೆ ವಿದ್ಯಾರ್ಥಿಗಳ ಪರದಾಟ

Published : 31 ಜನವರಿ 2026, 7:53 IST
Last Updated : 31 ಜನವರಿ 2026, 7:53 IST
ಫಾಲೋ ಮಾಡಿ
Comments
ನಾಗಮಾರಪಳ್ಳಿ ಶಾಲೆ ಆವರಣದಲ್ಲಿ ಕೊಳವೆ ಬಾವಿ ಮಂಜೂರಾಗಿದೆ. ತಜ್ಞರನ್ನು ಕರೆಸಿ ನೀರು ಇರುವ ಬಗ್ಗೆ ಖಾತರಿ ಮಾಡಿಕೊಳ್ಳಲಾಗಿದೆ. ಆದಷ್ಟು ಬೇಗ ಕೊಳವೆ ಬಾವಿ ಕೊರೆಸಿ ನೀರಿನ ವ್ಯವಸ್ಥೆ ಮಾಡಲಾಗುವುದು.
– ಕಿರಣ ಪಾಟೀಲ, ಔರಾದ್ ತಾ.ಪಂ ಇಒ
ಶಾಲಾ ಮಕ್ಕಳಿಗೆ ಶುದ್ಧ ಕುಡಿಯವ ನೀರಿನ ವ್ಯವಸ್ಥೆ ಮಾಡುವಂತೆ ನಾವು ಶಾಸಕ ಪ್ರಭು ಚವಾಣ್ ಹಾಗೂ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಹೇಳಿದ್ದೇವೆ. ಕೆಲ ದಿನ ಕ್ಯಾನ್ ನೀರು ಕೊಟ್ಟಿದ್ದಾರೆ. ಈಗ ಅದನ್ನೂ ಕೊಡುತ್ತಿಲ್ಲ.
– ಧನರಾಜ ಕಾಂಬಳೆ, ನಾಗಮಾರಪಳ್ಳಿ ಗ್ರಾಮಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT