ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ಔರಾದ್: ನೀರಿಗಾಗಿ ತೀರದ ಜನರ ಬವಣೆ

ಮನ್ಮಥಪ್ಪ ಸ್ವಾಮಿ
Published : 30 ಏಪ್ರಿಲ್ 2025, 6:14 IST
Last Updated : 30 ಏಪ್ರಿಲ್ 2025, 6:14 IST
ಫಾಲೋ ಮಾಡಿ
Comments
ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆಯಿದ್ದು ಕೆಲ ಗ್ರಾಮಗಳಿಗೆ ಖುದ್ದು ಭೇಟಿ ನೀಡಿದ್ದೇನೆ. ಅವರ ಸಮಸ್ಯೆ ಪರಿಹರಿಸುವುದು ನಮ್ಮ ಕರ್ತವ್ಯ. ಆ ಕೆಲಸ ಮಾಡುತ್ತಿದ್ದೇವೆ
ಮಹೇಶ ಪಾಟೀಲ ತಹಶೀಲ್ದಾರ್ ಔರಾದ್
ತಾಲ್ಲೂಕಿನಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಎಲ್ಲ ರೀತಿಯ ಅಗತ್ಯ ಕ್ರಮಕೈಗೊಳ್ಳುತ್ತಿದ್ದೇವೆ. ಸಹಾಯವಾಣಿ ತೆರೆದು ದೂರು ಬಂದ ತಕ್ಷಣ ಆ ಊರಿಗೆ ಹೋಗಿ ಸಮಸ್ಯೆ ಪರಿಹರಿಸುತ್ತಿದ್ದೇವೆ
ಮಾಣಿಕರಾವ ಪಾಟೀಲ ಔರಾದ್ ತಾಪಂ ಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT