<p><strong>ಔರಾದ್: </strong>ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಉಪ್ಪೆ ಪೆಟ್ರೋಲ್ ಬಂಕ್ ಎದುರಿನ ಮಳಿಗೆಯಲ್ಲಿ ಅಳವಡಿಸಿದ್ದ ಎಟಿಎಂ ಯಂತ್ರವನ್ನೇ ಕಳ್ಳರು ಕಿತ್ತೊಯ್ದಿದ್ದಾರೆ.</p>.<p>ಮಂಗಳವಾರ ನಸುಕಿನ ಜಾವ ಕೃತ್ಯ ನಡೆದಿರುವ ಮಾಹಿತಿ ಇದೆ. ಸಿಸಿಟಿವಿ ಕ್ಯಾಮೆರಾ ಧ್ವಂಸಗೊಳಿಸಿ ಟಾಟಾ ಕಂಪನಿಯ ಇಂಡಿಕ್ಯಾಶ್ ಮಷಿನ್ ಕಿತ್ತು ವಾಹನದಲ್ಲಿ ಹಾಕಿಕೊಂಡು ಪರಾರಿಯಾಗಿರುವ ಸುಳಿವು ಸಿಕ್ಕಿದೆ ಎಂದು ಪೋಲಿಸರು ತಿಳಿಸಿದ್ದಾರೆ.</p>.<p>ಸ್ಥಳಕೆ ಇಂಡಿಕ್ಯಾಶ್ ಕಂಪನಿ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಔರಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್: </strong>ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಉಪ್ಪೆ ಪೆಟ್ರೋಲ್ ಬಂಕ್ ಎದುರಿನ ಮಳಿಗೆಯಲ್ಲಿ ಅಳವಡಿಸಿದ್ದ ಎಟಿಎಂ ಯಂತ್ರವನ್ನೇ ಕಳ್ಳರು ಕಿತ್ತೊಯ್ದಿದ್ದಾರೆ.</p>.<p>ಮಂಗಳವಾರ ನಸುಕಿನ ಜಾವ ಕೃತ್ಯ ನಡೆದಿರುವ ಮಾಹಿತಿ ಇದೆ. ಸಿಸಿಟಿವಿ ಕ್ಯಾಮೆರಾ ಧ್ವಂಸಗೊಳಿಸಿ ಟಾಟಾ ಕಂಪನಿಯ ಇಂಡಿಕ್ಯಾಶ್ ಮಷಿನ್ ಕಿತ್ತು ವಾಹನದಲ್ಲಿ ಹಾಕಿಕೊಂಡು ಪರಾರಿಯಾಗಿರುವ ಸುಳಿವು ಸಿಕ್ಕಿದೆ ಎಂದು ಪೋಲಿಸರು ತಿಳಿಸಿದ್ದಾರೆ.</p>.<p>ಸ್ಥಳಕೆ ಇಂಡಿಕ್ಯಾಶ್ ಕಂಪನಿ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಔರಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>