ಕೇಂದ್ರ ಸಚಿವ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಶಾಸಕರಾದ ರಹೀಂ ಖಾನ್, ಶರಣು ಸಲಗರ, ಶಶಿಲ್ ನಮೋಶಿ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬು ವಾಲಿ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪ್ರೊ.ಚಂದ್ರಶೇಖರ ಸಾಲಿಮಠ, ಕಾಲೇಜಿನ ಪ್ರಾಚಾರ್ಯ ದಿಲೀಪ ಗಡ್ಡೆ, ಇತಿಹಾಸ ವಿಭಾಗದ ಮುಖ್ಯಸ್ಥ ಶಿವಕುಮಾರ ಉಪ್ಪೆ ಇದ್ದರು.