ಪ್ರಶಸ್ತಿಗಳು ಕ್ರಮವಾಗಿ ₹50 ಸಾವಿರ, ₹1 ಲಕ್ಷ ನಗದು ಹಾಗೂ ಫಲಕಗಳನ್ನು ಒಳಗೊಂಡಿವೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಪ್ರಶಸ್ತಿ ಪ್ರದಾನ ಮಾಡಿದರು. ಶಾಸಕ ಶರಣು ಸಲಗರ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಬಸವಲಿಂಗ ಪಟ್ಟದ್ದೇವರು, ನಿಜಗುಣಾನಂದ ಸ್ವಾಮೀಜಿ, ಸಿದ್ದರಾಮೇಶ್ವರ ಸ್ವಾಮೀಜಿ, ಅಕ್ಕ ಅನ್ನಪೂರ್ಣ, ಆನಂದ ದೇವಪ್ಪ ಹಾಗೂ ಬಸವರಾಜ ಧನ್ನೂರ, ಗುರುಬಸವ ಪಟ್ಟದ್ದೇವರು ಪಾಲ್ಗೊಂಡಿದ್ದರು.