ಶನೇಶ್ವರ ಮಂದಿರದ ಎದುರು ತಹಶೀಲ್ದಾರ್ ರಮೇಶ ಪೆದ್ದೆ ಭಾರತಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ ಝುಲ್ಪೆ, ತಾ.ಪಂ. ಮಾಜಿ ಅಧ್ಯಕ್ಷ ಗಿರೀಶ ಒಡೆಯರ್, ಶ್ರೀರಂಗ ಪರಿಹಾರ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಶಿವಾನಂದ ವಡ್ಡೆ, ತಾ.ಪಂ ಇಒ ಸೈಯದ್ ಫಜಲ್, ತಾ.ಪಂ ಸಹಾಯಕ ನಿರ್ದೇಶಕ ಹಣಮಂತರಾಯಿ ಕೌಟಗೆ, ಬಿಇಒ ಎಸ್.ಎಸ್.ನಗನೂರ, ಕಸಾಪ ಅಧ್ಯಕ್ಷ ಪ್ರಶಾಂತ ಮಠಪತಿ, ಬಿಆರ್ಪಿ ಶಶಿಕುಮಾರ ಬಿಡವೆ, ಪಿಡಿಒ ರಾಜಕುಮಾರ ತಂಬಾಕೆ, ಲೋಕೋಪಯೋಗಿ ಇಲಾಖೆ ಎಇಇ ವೀರಶೆಟ್ಟಿ ರಾಠೋಡ, ಎಇಇ ಸುಭಾಷ ದಾಲ್ಗುಂಡೆ, ಸಿಪಿಐ ರಾಮಪ್ಪ ಸಾವಳಗಿ, ಪಿಎಸ್ಐ ಚಂದ್ರಶೇಖರ ನಿರ್ಣೆ, ಅಪರಾಧ ವಿಭಾಗದ ಪಿಎಸ್ಐ ಬಸವರಾಜ ಪಾಟೀಲ ಅವರು ಈ ವೇಳೆ ಇದ್ದರು.