ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ತಹಶೀಲ್ದಾರ್ ಅಣ್ಣಾರಾವ್ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ವಿಜಯಲಕ್ಷ್ಮಿ ಖೋಬಾಳಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂದೆ, ಮುಖಂಡರಾದ ಚಂದ್ರಕಾಂತ ಹಿಪ್ಪಳಗಾಂವ್, ಮಾರುತಿ ಬೌದ್ಧೆ, ಫರ್ನಾಂಡೀಸ್ ಹಿಪ್ಪಳಗಾಂವ, ರಮೇಶ ಕಟ್ಟಿತೂಗಾಂವ, ರಾಮದಾಸ ಕೆ, ರಾಜು ಕಡ್ಯಾಳ್ ಇದ್ದರು. ಚೆನ್ನಬಸವ ಹೇಡೆ ನಿರೂಪಣೆ ಮಾಡಿದರು. ದೇವಿದಾಸ ಜೋಶಿ ವಂದಿಸಿದರು.