<p><strong>ಮನ್ನಳ್ಳಿ(ಜನವಾಡ):</strong> ಬೀದರ್ ತಾಲ್ಲೂಕಿನ ಮನ್ನಳ್ಳಿ ಕೆರೆಗೆ ಮಾಜಿ ಶಾಸಕ ಅಶೋಕ ಖೇಣಿ ಬಾಗಿನ ಅರ್ಪಿಸಿದರು.</p>.<p>ಮಳೆ ಇಲ್ಲದ ಕಾರಣ ಹಿಂದೆ ಕೆರೆಯಲ್ಲಿ ನೀರು ಇರಲಿಲ್ಲ. ಈ ವರ್ಷ ಉತ್ತಮ ಮಳೆಯಾದ ಪ್ರಯುಕ್ತ ಕೆರೆ ತುಂಬಿರುವುದು ಸಂತಸ ಉಂಟು ಮಾಡಿದೆ. ಶಾಸಕನಾಗಿದ್ದ ಅವಧಿಯಲ್ಲಿ ಕೆರೆ ಅಭಿವೃದ್ಧಿಗೆ ₹1 ಕೋಟಿ ಹಾಗೂ ಬಸವ ಮಂಟಪಕ್ಕೆ ₹13 ಲಕ್ಷ ಅನುದಾನ ಒದಗಿಸಿದ್ದೆ ಎಂದು ತಿಳಿಸಿದರು.</p>.<p>ಗ್ರಾಮದ ಲಿಂಗಾಯತ ಭವನ ಹಾಗೂ ಬಸವ ಮಂಟಪಕ್ಕೆ ಭೇಟಿ ಕೊಟ್ಟರು.</p>.<p>ಕಾಂಗ್ರೆಸ್ ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ಚಂದ್ರಶೇಖರ ಚನಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ಚಂದ್ರಶೇಖರ ಮಡಕಿ, ಎಪಿಎಂಸಿ ಮಾಜಿ ಅಧ್ಯಕ್ಷ ಅನಿಲಕುಮಾರ ಪನ್ನಾಳೆ, ಮುಖಂಡರಾದ ಕರೀಂಸಾಬ, ರಾಜಕುಮಾರ ಮಡಕಿ, ವಿಶ್ವನಾಥ ಇದಲಾಯಿ, ರಾಜಕುಮಾರ ಚೊಲ್ಲಾ, ಧನರಾಜ ಮೂಲಗೆ, ದೇವೇಂದ್ರ ನೂರೊದ್ದೀನ್, ಲೋಕೇಶ ಕನಶೆಟ್ಟಿ, ಶಿವಕುಮಾರ ಕುತ್ತಾಬಾದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮನ್ನಳ್ಳಿ(ಜನವಾಡ):</strong> ಬೀದರ್ ತಾಲ್ಲೂಕಿನ ಮನ್ನಳ್ಳಿ ಕೆರೆಗೆ ಮಾಜಿ ಶಾಸಕ ಅಶೋಕ ಖೇಣಿ ಬಾಗಿನ ಅರ್ಪಿಸಿದರು.</p>.<p>ಮಳೆ ಇಲ್ಲದ ಕಾರಣ ಹಿಂದೆ ಕೆರೆಯಲ್ಲಿ ನೀರು ಇರಲಿಲ್ಲ. ಈ ವರ್ಷ ಉತ್ತಮ ಮಳೆಯಾದ ಪ್ರಯುಕ್ತ ಕೆರೆ ತುಂಬಿರುವುದು ಸಂತಸ ಉಂಟು ಮಾಡಿದೆ. ಶಾಸಕನಾಗಿದ್ದ ಅವಧಿಯಲ್ಲಿ ಕೆರೆ ಅಭಿವೃದ್ಧಿಗೆ ₹1 ಕೋಟಿ ಹಾಗೂ ಬಸವ ಮಂಟಪಕ್ಕೆ ₹13 ಲಕ್ಷ ಅನುದಾನ ಒದಗಿಸಿದ್ದೆ ಎಂದು ತಿಳಿಸಿದರು.</p>.<p>ಗ್ರಾಮದ ಲಿಂಗಾಯತ ಭವನ ಹಾಗೂ ಬಸವ ಮಂಟಪಕ್ಕೆ ಭೇಟಿ ಕೊಟ್ಟರು.</p>.<p>ಕಾಂಗ್ರೆಸ್ ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ಚಂದ್ರಶೇಖರ ಚನಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ಚಂದ್ರಶೇಖರ ಮಡಕಿ, ಎಪಿಎಂಸಿ ಮಾಜಿ ಅಧ್ಯಕ್ಷ ಅನಿಲಕುಮಾರ ಪನ್ನಾಳೆ, ಮುಖಂಡರಾದ ಕರೀಂಸಾಬ, ರಾಜಕುಮಾರ ಮಡಕಿ, ವಿಶ್ವನಾಥ ಇದಲಾಯಿ, ರಾಜಕುಮಾರ ಚೊಲ್ಲಾ, ಧನರಾಜ ಮೂಲಗೆ, ದೇವೇಂದ್ರ ನೂರೊದ್ದೀನ್, ಲೋಕೇಶ ಕನಶೆಟ್ಟಿ, ಶಿವಕುಮಾರ ಕುತ್ತಾಬಾದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>