‘ಲಾಕ್ಡೌನ್ನಿಂದ ನಿತ್ಯದ ಬದುಕಿಗೆ ಕೂಲಿ ಕೆಲಸವನ್ನೇ ಅವಲಂಬಿಸಿದವರು, ಕಡು ಬಡವರು, ನಿರ್ಗತಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳ್ಳವರು ತಮ್ಮ ನೆರೆಹೊರೆಯ ಪ್ರದೇಶದಲ್ಲಿ ಇರುವ ತಲಾ ಐವರಿಗೆ ಧನ, ಧಾನ್ಯ ದಾಸೋಹ ಮಾಡುವ ಮೂಲಕ ಜಗತ್ತಿಗೆ ಕಾಯಕ, ದಾಸೋಹ ತತ್ವ ಪ್ರತಿಪಾದಿಸಿದ ಬಸವಣ್ಣನವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು’ ಎಂದು ಸಲಹೆ ಮಾಡಿದ್ದಾರೆ.