ನಗರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಚಂದ್ರಶೇಖರ ಪಾಟೀಲ ಗಾದಗಿ, ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ, ರಾಜ್ಯ ಘಟಕದ ಉಪಾಧ್ಯಕ್ಷ ರಾಜೇಂದ್ರ ಜೊನ್ನಿಕೇರಿ, ಜಿಲ್ಲಾ ಲಿಂಗಾಯತ ಸಮಾಜದ ಅಧ್ಯಕ್ಷ ಕುಶಾಲರಾವ್ ಪಾಟೀಲ ಖಾಜಾಪುರ, ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಉಪಾಧ್ಯಕ್ಷ ಶಿವಶರಣಪ್ಪ ಪಾಟೀಲ ಹಾರೂರಗೇರಿ, ಮುಖಂಡರಾದ ಶಿವರಾಜ ಪಾಟೀಲ ಅತಿವಾಳ, ಅಶೋಕ ಶೀಲವಂತ, ಯೋಗೇಂದ್ರ ಯದಲಾಪುರೆ, ರವಿ ಪಾಪಡೆ, ಸಿದ್ದು ಶೆಟಕಾರ್, ನಾಗಶೆಟ್ಟಿ ಶೆಟಕಾರ್, ಪ್ರಕಾಶ ಸಾವಳಗಿ, ನಂದು ಪಾಟೀಲ, ಸುರೇಶ ಹಳೆಂಬರ್, ಪ್ರಕಾಶ ಮುದ್ದಾ, ವಿಶಾಲ್ ಪಾಟೀಲ, ಆನಂದ ಪಾಟೀಲ, ರಾಜಕುಮಾರ ಕಮಠಾಣೆ, ಸಂಜುಕುಮಾರ ಪಾಟೀಲ, ಮಲ್ಲಿಕಾರ್ಜುನ ಪಂಚಾಕ್ಷರಿ ಮತ್ತಿತರರು ಇದ್ದರು. ವಿವೇಕ ಪಟ್ನೆ ಸ್ವಾಗತಿಸಿದರು. ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುರೇಶ ಸ್ವಾಮಿ ನಿರೂಪಿಸಿದರು.