ಬಸವ ಸೇವಾ ಫೌಂಡೇಶನ್ ಅಧ್ಯಕ್ಷ ನಾಗನಾಥ ಪಾಟೀಲ, ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ, ಲಿಂಗಾಯತ ಧರ್ಮ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ ಪಾಟೀಲ ಅತಿವಾಳ, ರಾಷ್ಟ್ರೀಯ ಬಸವ ದಳದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಸವರಾಜ ಸಂಗಮದ, ಪ್ರಮುಖರಾದ ಶಿವಶರಣಪ್ಪ ಪಾಟೀಲ ಹಾರೂರಗೇರಿ, ಮಲ್ಲಿಕಾರ್ಜುನ ಜೈಲರ್, ರವಿಕಾಂತ ಬಿರಾದಾರ ಹಾಜರಿದ್ದರು.